tukaraam
ಬಳ್ಳಾರಿ: ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಶ್ರೀನಿವಾಸ್ ಅವರ ಮನೆ ಮೇಲೂ ಇಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ಬಳ್ಳಾರಿ ಚುನಾವಣೆಗೆ ಕೋಟಿ ಕೋಟಿ ಹಣ ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ಶೋಧ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…