ರಾಜ್ಯ

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

14 hours ago