ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲ ದಿನಗಳಿಂದ ಬಿಯರ್ ಬೆಲೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 20 ರೂಪಾಯಿ ಹೆಚ್ಚಳವಾಗಲಿದೆ ಎನ್ನಲಾಗುತ್ತಿತ್ತು. ಆದರೆ ಸದ್ಯಕ್ಕೆ ಬಿಯರ್ ದರ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿದೆ.
ಬಿಯರ್ ದರ ಹೆಚ್ಚಳ ಮಾಡಿದರೆ ಆದಾಯಕ್ಕೆ ತೀವ್ರ ಪೆಟ್ಟು ಬೀಳಬಹುದು ಎಂಬ ಉದ್ದೇಶಕ್ಕಾಗಿ ದರ ಏರಿಸದೇ ಇರಲು ಸರ್ಕಾರ ನಿರ್ಧಾರ ಮಾಡಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ 2025ರ ಜನವರಿಯವರೆಗೂ ಬಿಯರ್ ದರ ಹೆಚ್ಚಳ ಮಾಡದೆ ಇರಲು ಅಬಕಾರಿ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.
ಇನ್ನು ಇಯರ್ ಎಂಡ್ ಪಾರ್ಟಿ ಹಾಗೂ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಯರ್ಗೆ ಭಾರೀ ಬೇಡಿಕೆ ಬರುವ ಸಾಧ್ಯತೆಯಿದ್ದು, ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…