ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.

ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು ಬೆಳಗಿನ ಉಪಹಾರ ಸೇವಿಸಿ ಖುಷಿಪಟ್ಟರು. ಈ ವೇಳೆ ಜಗದೀಪ್‌ ಧನಕರ್‌ ಅವರ ಪತ್ನಿ ಸುದೇಶ್‌ ಧನಕರ್‌, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಹ ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

13 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago