ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌

ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.

ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು ಬೆಳಗಿನ ಉಪಹಾರ ಸೇವಿಸಿ ಖುಷಿಪಟ್ಟರು. ಈ ವೇಳೆ ಜಗದೀಪ್‌ ಧನಕರ್‌ ಅವರ ಪತ್ನಿ ಸುದೇಶ್‌ ಧನಕರ್‌, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಹ ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago