ಬೆಳಗಾವಿ: ಕನ್ನಡ ಮಾತನಾಡು ಎಂಬ ವಿಷಯಕ್ಕೆ ಆದ ಗಲಾಟೆಯಲ್ಲಿ ಕಂಡಕ್ಟರ್ ಮೇಲಿನ ವಿರುದ್ಧ ದಾಖಲು ಮಾಡಲಾಗಿದ್ದ ಪೋಕ್ಸೋ ಕೇಸ್ ಅನ್ನು ಸಂತ್ರಸ್ತೆ ತಾಯಿ ವಾಪಸ್ ಪಡೆದಿದ್ದಾರೆ.
ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆ ತಾಯಿ, ಯಾವುದೇ ಒತ್ತಡವಿಲ್ಲದೇ ನಿರ್ವಾಹಕ ಮಹದೇವಪ್ಪ ಅವರ ವಿರುದ್ಧ ನೀಡಿದ್ದ ಪೋಕ್ಸೋ ಕೇಸ್ ವಾಪಸ್ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ.
ನಾವೂ ಸಹ ಕನ್ನಡಿಗರೇ, ನನ್ನ ಮಕ್ಕಳು ಚಿಕಿತ್ಸೆ ವಿಚಾರವಾಗಿ ಆಸ್ಪತ್ರೆಗೆ ಹೋಗಿದ್ದ ಸಮಯದಲ್ಲಿ ಟಿಕೆಟ್ ವಿಚಾರವಾಗಿ ಜಗಳವಾಗಿದೆ. ಇದನ್ನು ರಾಜ್ಯಗಳ ನಡುವಿನ ಭಾಷೆಯ ಜಗಳಕ್ಕೆ ತಿರುಗಿಸಿದ್ದಾರೆ. ಬಾಷೆ ಮರಾಠಿ ಆಗಿದ್ದರೂ, ನಾವು ಕನ್ನಡಿಗರು. ಇದರಿಂದ ಬೇಸರವಾಗಿದೆ. ಈ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…