Stop Tug-of-War Over Leadership Debate; Focus on Development Instead
ಬೆಂಗಳೂರು: ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ವಿಧಾನಸೌಧದಲ್ಲಿ ರೈತರ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರ ರೈತರ ಹೋರಾಟಕ್ಕೆ ಮಣಿದಿದೆ.
ಭೂಮಾಲೀಕರು ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದಾದರೆ ಮಾತ್ರ ಅವರಿಂದ ಖರೀದಿಸಿ, ಬಲವಂತವಾಗಿ ಜಮೀನು ಪಡೆದುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದರು. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಇತ್ತೀಚೆಗೆ ರೈತರು ತಾವೇ ಬೆಳೆದ ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸ್ವಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.
ಈಗ ಸಿಎಂ ಸಿದ್ದರಾಮಯ್ಯ ಅವರು ರೈತರ ಮನವಿಗೆ ಸ್ಪಂದಿಸಿದ್ದು, ಭೂಸ್ವಾಧೀನ ಕೈಬಿಡಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ರೈತರು ಜೈಕಾರ ಹಾಕಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…