vijaylakshmi ( darshan wife )
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ.
ದರ್ಶನ್ ನಿಮ್ಮೆಲ್ಲರನ್ನು ತನ್ನ ಹೃದಯದಲ್ಲಿ ಹೊತ್ತುಕೊಂಡಿದ್ದಾರೆ. ದರ್ಶನ್ ನಿಮ್ಮೊಂದಿಗೆ ನೇರವಾಗಿ ಕನೆಕ್ಟ್ ಆಗುವವರೆಗೂ ನಾನು ಅವರ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತೇನೆ. ದರ್ಶನ್ ಸಿನಿಮಾ ಅಪ್ಡೇಟ್ ಮತ್ತು ಪ್ರಚಾರಗಳನ್ನು ಹಂಚಿಕೊಳ್ಳುತ್ತೇನೆ. ನಿಮ್ಮ ಪ್ರೀತಿ, ಪ್ರಾರ್ಥನೆ, ತಾಳ್ಮೆ ದರ್ಶನ್ ಅವರಿಗೆ ಅಪಾರ ಶಕ್ತಿ ನೀಡುತ್ತದೆ.
ಈ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ಅವರು ಶೀಘ್ರದಲ್ಲೇ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಹಿಂತಿರುಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೋಸ್ಟ್ ಮಾಡಿದ್ದಾರೆ.
ಇನ್ನು ನಿನ್ನೆ ಅಭಿಮಾನಿಗಳಿಗೆ ದರ್ಶನ್ ಕಳುಹಿಸಿದ ಸಂದೇಶವನ್ನು ಸಹ ಪೋಸ್ಟ್ ಮಾಡಿ, ಅಭಿಮಾನಿಗಳಿಗೆ ಧೈರ್ಯ ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…