vijaylakshmi ( darshan wife )
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ.
ದರ್ಶನ್ ನಿಮ್ಮೆಲ್ಲರನ್ನು ತನ್ನ ಹೃದಯದಲ್ಲಿ ಹೊತ್ತುಕೊಂಡಿದ್ದಾರೆ. ದರ್ಶನ್ ನಿಮ್ಮೊಂದಿಗೆ ನೇರವಾಗಿ ಕನೆಕ್ಟ್ ಆಗುವವರೆಗೂ ನಾನು ಅವರ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತೇನೆ. ದರ್ಶನ್ ಸಿನಿಮಾ ಅಪ್ಡೇಟ್ ಮತ್ತು ಪ್ರಚಾರಗಳನ್ನು ಹಂಚಿಕೊಳ್ಳುತ್ತೇನೆ. ನಿಮ್ಮ ಪ್ರೀತಿ, ಪ್ರಾರ್ಥನೆ, ತಾಳ್ಮೆ ದರ್ಶನ್ ಅವರಿಗೆ ಅಪಾರ ಶಕ್ತಿ ನೀಡುತ್ತದೆ.
ಈ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ಅವರು ಶೀಘ್ರದಲ್ಲೇ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಹಿಂತಿರುಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೋಸ್ಟ್ ಮಾಡಿದ್ದಾರೆ.
ಇನ್ನು ನಿನ್ನೆ ಅಭಿಮಾನಿಗಳಿಗೆ ದರ್ಶನ್ ಕಳುಹಿಸಿದ ಸಂದೇಶವನ್ನು ಸಹ ಪೋಸ್ಟ್ ಮಾಡಿ, ಅಭಿಮಾನಿಗಳಿಗೆ ಧೈರ್ಯ ಹೇಳಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…