ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು.
ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ.
ಹಾಸಿಗೆ, ದಿಂಬು ಇಲ್ಲದೇ ಪರದಾಟ ನಡೆಸುತ್ತಿರುವ ದರ್ಶನ್, ಜೈಲಾಧಿಕಾರಿಗಳ ಮುಂದೆ ಅಂಗಲಾಚಿದರೂ ಏನು ಲಾಭವಿಲ್ಲ. ಕೂರಲೂ ಒಂದು ಕುರ್ಚಿಯೂ ಇಲ್ಲದೇ ಒದ್ದಾಡುತ್ತಿದ್ದೇನೆ ಎಂದು ಪತ್ನಿ ವಿಜಯಲಕ್ಷ್ಮೀ ಮುಂದೆ ಸಂಕಷ್ಟ ತೋಡಿಕೊಂಡಿದ್ದಾರೆ.
ಇದನ್ನೂ ಓದಿ:-ರಾಜ್ಯದಲ್ಲಿ ಮತ್ತೆ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಈ ಹಿನ್ನೆಲೆಯಲ್ಲಿ ನೀನು ಜೈಲಿಗೆ ಬರಬೇಡ. ನಮ್ಮ ಹಣೆಬರಹದಲ್ಲಿ ಇರೋಹಂಗೆ ಆಗುತ್ತೆ ಎಂದು ವಿಜಯಲಕ್ಷ್ಮೀ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೈಲಿನಲ್ಲಿ ಯಾವುದೇ ಸೌಲಭ್ಯ ಸಿಗದೇ ತೀವ್ರ ಸಂಕಷ್ಟ ಅನುಭವಿಸುತ್ತಿರುವ ನಟ ದರ್ಶನ್ ಪರಿಸ್ಥಿತಿ ಕಂಡು ಕುಟುಂಬಸ್ಥರು ಕೂಡ ಕಣ್ಣೀರು ಹಾಕಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…