Real Illegalities Happened Under Congress Leadership: BJP State President B.Y. Vijayendra
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ಧೈರ್ಯ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು.
ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈನಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು. ಅರಸೀಕೆರೆಯ ಐದು ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ ಏಳನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವು ರದ್ದಾಗಿವೆ ಎಂದು ವಿವರಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…