cm siddaramiha
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಕ್ಷಿ ಇರುವ ಹಿನ್ನೆಲೆಯಲ್ಲಿ ಆ.4ರಂದು ರಾಹುಲ್ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದ ನಂತರ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಪ್ರತಿಭಟನೆಯನ್ನು ಯಾವ ರೀತಿ ಮಾಡಬೇಕು? ಎಲ್ಲಿ ಸೇರಬೇಕು ಎಂಬ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ಎಸ್ಐಟಿ ಮುಖ್ಯಸ್ಥರಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಕೇಂದ್ರ ಸರ್ಕಾರದ ಸೇವೆಗೆ ಹೋದರೆ ಮಾತ್ರ ಬದಲಾವಣೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…