ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆ ಎಕ್ಸಿಟ್ ಪೋಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ ದೇಶದಲ್ಲಿ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಹಾರದಲ್ಲೂ ಕೂಡ ಆಗಿದೆ. ಅಮಿತ್ ಶಾ ವೋಟ್ ಚೋರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಫಲಿತಾಂಶ ಏನು ಬರುತ್ತೆ ನೋಡೋಣ ಎಂದರು.
ಇನ್ನು ಸಿಎಂ ದೆಹಲಿ ಪ್ರವಾಸ, ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಅವರು ಪುಸ್ತಕ ಬಿಡುಗಡೆಗೆ ದೆಹಲಿಗೆ ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಟೈಂ ಕೊಟ್ಟರೆ ಭೇಟಿಯಾಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಯ ಸಿಕ್ಕರೆ ಸಹಜವಾಗಿ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿಯಾಗುವುದು ಸಹಜ ಎಂದು ಹೇಳಿದರು.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…