ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆ ಎಕ್ಸಿಟ್ ಪೋಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ ದೇಶದಲ್ಲಿ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಹಾರದಲ್ಲೂ ಕೂಡ ಆಗಿದೆ. ಅಮಿತ್ ಶಾ ವೋಟ್ ಚೋರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಫಲಿತಾಂಶ ಏನು ಬರುತ್ತೆ ನೋಡೋಣ ಎಂದರು.
ಇನ್ನು ಸಿಎಂ ದೆಹಲಿ ಪ್ರವಾಸ, ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಅವರು ಪುಸ್ತಕ ಬಿಡುಗಡೆಗೆ ದೆಹಲಿಗೆ ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಟೈಂ ಕೊಟ್ಟರೆ ಭೇಟಿಯಾಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಯ ಸಿಕ್ಕರೆ ಸಹಜವಾಗಿ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿಯಾಗುವುದು ಸಹಜ ಎಂದು ಹೇಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…