ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆ ಎಕ್ಸಿಟ್ ಪೋಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ ದೇಶದಲ್ಲಿ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಹಾರದಲ್ಲೂ ಕೂಡ ಆಗಿದೆ. ಅಮಿತ್ ಶಾ ವೋಟ್ ಚೋರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಫಲಿತಾಂಶ ಏನು ಬರುತ್ತೆ ನೋಡೋಣ ಎಂದರು.
ಇನ್ನು ಸಿಎಂ ದೆಹಲಿ ಪ್ರವಾಸ, ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಅವರು ಪುಸ್ತಕ ಬಿಡುಗಡೆಗೆ ದೆಹಲಿಗೆ ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಟೈಂ ಕೊಟ್ಟರೆ ಭೇಟಿಯಾಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಯ ಸಿಕ್ಕರೆ ಸಹಜವಾಗಿ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿಯಾಗುವುದು ಸಹಜ ಎಂದು ಹೇಳಿದರು.
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…