ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆ ಎಕ್ಸಿಟ್ ಪೋಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ ದೇಶದಲ್ಲಿ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಹಾರದಲ್ಲೂ ಕೂಡ ಆಗಿದೆ. ಅಮಿತ್ ಶಾ ವೋಟ್ ಚೋರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಫಲಿತಾಂಶ ಏನು ಬರುತ್ತೆ ನೋಡೋಣ ಎಂದರು.
ಇನ್ನು ಸಿಎಂ ದೆಹಲಿ ಪ್ರವಾಸ, ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಅವರು ಪುಸ್ತಕ ಬಿಡುಗಡೆಗೆ ದೆಹಲಿಗೆ ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಟೈಂ ಕೊಟ್ಟರೆ ಭೇಟಿಯಾಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಯ ಸಿಕ್ಕರೆ ಸಹಜವಾಗಿ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿಯಾಗುವುದು ಸಹಜ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…