ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್ ವಕ್ಫ್ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ ತರುವುದಿಲ್ಲ. ಬಿಜೆಪಿ ಪಕ್ಷದಲ್ಲಿ ಎಲ್ಲರೂ ಸೇರಿ ಸಂಘಟನೆಗೆ ಮನವಿ ಮಾಡಿದ್ದು, ರಾಜಾಧ್ಯಕ್ಷ ವಿಜಯೇಂದ್ರ ಸಹ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಯಾವ ಮನವಿಗೂ ಒಪ್ಪಿಲ್ಲ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ, ಉಪಚುನಾವಣೆ ಫಲಿತಾಂಶದ ಬಗ್ಗೆ ಶಾಸಕ ಯತ್ನಾಳ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸೋಲಿಗೆ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಕಾರಣವಾಗಿದ್ದಾರೆಂಬ ಪ್ರಶ್ನೆ ಬರುವುದಿಲ್ಲ. ಇಲ್ಲಿ ಪಕ್ಷದ ಎಲ್ಲರು ಜವಾಬ್ದಾರಿ ವಹಿಸಬೇಕು. ಬಿಜೆಪಿಯಲ್ಲಿ ಏನೋ ಲೋಪವಾಗಿದೆ ಈ ಬಗ್ಗೆ ಶಾಸಕರು ಹಾಗೂ ನಾಯಕರ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…