ರಾಜ್ಯ

ಇಂದು ಕಿರುತೆರೆಯಲ್ಲಿ ವೀಕ್ಷಿಸಿ ಟಗರು ಪಲ್ಯ !

ಬೆಂಗಳೂರು : ಕಳೆದ ವರ್ಷ ಅಕ್ಟೋಬರ್ 27ರಂದು ತೆರೆ ಕಂಡು ಸೂಪರ್ ಡೂಪರ್ ಹೀಟ್ ಆಗಿದ್ದ ಫ್ಯಾಮಿಲಿ ಎಂಟರ್ಟೈನರ್ ‘ಟಗರು ಪಲ್ಯ’ ಸಿನಿಮಾ ಇಂದು ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದು ಸಂಜೆ 6 ಗಂಟೆಗೆ ಈ ಚಿತ್ರ ವೀಕ್ಷಿಸಬಹುದಾಗಿದ.

ಉಮೇಶ್ ಕೆ ಕೃಪಾ ನಿರ್ದೇಶನದ ಈ ಚಿತ್ರದಲ್ಲಿ ನಾಗಭೂಷಣ ಮತ್ತು ಪ್ರೇಮ್ ಪುತ್ರಿ ಅಮೃತ ಪ್ರಮುಖ ಪಾತ್ರದಲ್ಲಿದ್ದು, ಶೃತಿ, ಶರತ್ ಲೋಹಿತಾಶ್ವ,

ಚಂದ್ರಕಲಾ ಮೋಹನ್, ರಂಗಾಯಣ ರಘು, ವಾಸಕಿ ವೈಭವ್, ವೈಜನಾಥ್ ಬಿರಾದರ್ ತೆರೆ ಹಂಚಿಕೊಂಡಿದ್ದಾರೆ. ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮಧು ತುಂಬಾ ಕೆರೆ ಅವರ ಸಂಕಲನವಿದೆ.

andolanait

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

12 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

12 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

14 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

14 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

14 hours ago