ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಸಿನಿಮಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದರು.
ನಾನೂ ಸಿನಿಮಾ ನೋಡ್ತೀನಿ ಎಂದು ದುನಿಯಾ ವಿಜಯ್ ಅವರಿಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ ಪ್ರತಿಯೊಬ್ಬರೂ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದರು.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…