ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.
ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ ) ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 99.68 ಅಡಿ
ಒಳ ಹರಿವಿನ ಪ್ರಮಾಣ – 1,397ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.31 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2844.82 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.40 ಅಡಿ
ಒಳ ಹರಿವಿನ ಪ್ರಮಾಣ – 404 ಕ್ಯೂ
ಹೊರ ಹರಿವಿನ ಪ್ರಮಾಣ – 1,200 ಕ್ಯೂ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…