ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.
ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ ) ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 99.68 ಅಡಿ
ಒಳ ಹರಿವಿನ ಪ್ರಮಾಣ – 1,397ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.31 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2844.82 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.40 ಅಡಿ
ಒಳ ಹರಿವಿನ ಪ್ರಮಾಣ – 404 ಕ್ಯೂ
ಹೊರ ಹರಿವಿನ ಪ್ರಮಾಣ – 1,200 ಕ್ಯೂ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.
ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕ ಮಾನವ -…
ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…
ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…
ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್ಗಳಿಗೆ ಸಿಲಿಂಡರ್ ಕೊರತೆಯಾಗಿ…