ರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.

ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ )  ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

 

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ  –  124.80 ಅಡಿ

ಇಂದಿನ ನೀರಿನ ಮಟ್ಟ  –  99.68 ಅಡಿ

ಒಳ ಹರಿವಿನ ಪ್ರಮಾಣ  –  1,397ಕ್ಯೂ

ಹೊರ ಹರಿವಿನ ಪ್ರಮಾಣ  –  1,500 ಕ್ಯೂ

 

ಕಬಿನಿ

ಗರಿಷ್ಠ ನೀರಿನ ಮಟ್ಟ  –  2,284 ಅಡಿ

ಇಂದಿನ ನೀರಿನ ಮಟ್ಟ  –  2,274.31 ಅಡಿ 

ಒಳ ಹರಿವಿನ ಪ್ರಮಾಣ  –  211 ಕ್ಯೂ

ಹೊರ ಹರಿವಿನ ಪ್ರಮಾಣ  – 1500 ಕ್ಯೂ

 

ಹಾರಂಗಿ

ಗರಿಷ್ಠ ನೀರಿನ ಮಟ್ಟ  –  2859.00 ಅಡಿ

ಇಂದಿನ ನೀರಿನ ಮಟ್ಟ  –  2844.82 ಅಡಿ 

ಒಳ ಹರಿವಿನ ಪ್ರಮಾಣ  –  211 ಕ್ಯೂ

ಹೊರ ಹರಿವಿನ ಪ್ರಮಾಣ  –  1,500 ಕ್ಯೂ

 

ಹೇಮಾವತಿ

ಗರಿಷ್ಠ ನೀರಿನ ಮಟ್ಟ  –  2922.00 ಅಡಿ

ಇಂದಿನ ನೀರಿನ ಮಟ್ಟ  –  2893.40 ಅಡಿ

ಒಳ ಹರಿವಿನ ಪ್ರಮಾಣ  –  404 ಕ್ಯೂ

ಹೊರ ಹರಿವಿನ ಪ್ರಮಾಣ  –  1,200 ಕ್ಯೂ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.

lokesh

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

19 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

22 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

48 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

56 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

1 hour ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

1 hour ago