ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.
ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ ) ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 99.68 ಅಡಿ
ಒಳ ಹರಿವಿನ ಪ್ರಮಾಣ – 1,397ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.31 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2844.82 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.40 ಅಡಿ
ಒಳ ಹರಿವಿನ ಪ್ರಮಾಣ – 404 ಕ್ಯೂ
ಹೊರ ಹರಿವಿನ ಪ್ರಮಾಣ – 1,200 ಕ್ಯೂ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…