ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.
ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ ) ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 99.68 ಅಡಿ
ಒಳ ಹರಿವಿನ ಪ್ರಮಾಣ – 1,397ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.31 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2844.82 ಅಡಿ
ಒಳ ಹರಿವಿನ ಪ್ರಮಾಣ – 211 ಕ್ಯೂ
ಹೊರ ಹರಿವಿನ ಪ್ರಮಾಣ – 1,500 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.40 ಅಡಿ
ಒಳ ಹರಿವಿನ ಪ್ರಮಾಣ – 404 ಕ್ಯೂ
ಹೊರ ಹರಿವಿನ ಪ್ರಮಾಣ – 1,200 ಕ್ಯೂ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…