ಮೈಸೂರು : ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು,ಇನ್ನುಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.00 ಅಡಿ
ಒಳ ಹರಿವಿನ ಪ್ರಮಾಣ – 1,332 ಕ್ಯೂ
ಹೊರ ಹರಿವಿನ ಪ್ರಮಾಣ – 4,152 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.56 ಅಡಿ
ಒಳ ಹರಿವಿನ ಪ್ರಮಾಣ – 149 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2,845.56 ಅಡಿ
ಒಳ ಹರಿವಿನ ಪ್ರಮಾಣ – 78 ಕ್ಯೂ
ಹೊರ ಹರಿವಿನ ಪ್ರಮಾಣ – 1,400 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.55 ಅಡಿ
ಒಳ ಹರಿವಿನ ಪ್ರಮಾಣ – 403 ಕ್ಯೂ
ಹೊರ ಹರಿವಿನ ಪ್ರಮಾಣ – 1,340 ಕ್ಯೂ
ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು,ಇನ್ನುಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…