ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.
ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟಸಿದ್ದಿ ಹಾಗೂ ರಾಣು ಎಂಬುವವರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜಿನಿ ನಾಪತ್ತೆಯಾಗಿದ್ದಾರೆ.
ಕಳೆದ 30 ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ರಾಜನ್ ಹಾಗೂ ರಜಿನಿ ವಾಸವಿದ್ದರು. ಆದರೆ ಇಂದು ಸಂಭವಿಸಿದ ಭೂಕುಸಿತದ ನಂತರ ಅವರಿಬ್ಬರು ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಇದಲ್ಲದೇ ಚಾಮರಾಜನಗರದ ಇನ್ನೊಂದು ಕುಟುಂಬ ಎತ್ತರದ ಗುಡ್ಡ ಏರಿ ಪ್ರಾಣಾಪಾಯದಿಂದ ಪಾರಾಗಿದೆ. ಇವರೆಲ್ಲಾ ಪ್ರಾಣಾಪಾಯದಿಂದ ಪಾರಾಗಲು ಸಾಕಿದ ಹಸುವೇ ಕಾರಣ ಎನ್ನಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…