ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.
ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟಸಿದ್ದಿ ಹಾಗೂ ರಾಣು ಎಂಬುವವರ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜಿನಿ ನಾಪತ್ತೆಯಾಗಿದ್ದಾರೆ.
ಕಳೆದ 30 ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ರಾಜನ್ ಹಾಗೂ ರಜಿನಿ ವಾಸವಿದ್ದರು. ಆದರೆ ಇಂದು ಸಂಭವಿಸಿದ ಭೂಕುಸಿತದ ನಂತರ ಅವರಿಬ್ಬರು ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಇದಲ್ಲದೇ ಚಾಮರಾಜನಗರದ ಇನ್ನೊಂದು ಕುಟುಂಬ ಎತ್ತರದ ಗುಡ್ಡ ಏರಿ ಪ್ರಾಣಾಪಾಯದಿಂದ ಪಾರಾಗಿದೆ. ಇವರೆಲ್ಲಾ ಪ್ರಾಣಾಪಾಯದಿಂದ ಪಾರಾಗಲು ಸಾಕಿದ ಹಸುವೇ ಕಾರಣ ಎನ್ನಲಾಗುತ್ತಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…