ವಯನಾಡು: ವಯನಾಡು ಭೂಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಿಯಾರ್ ನದಿ ದಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ವಯನಾಡು ಭೂಕುಸಿತ ದುರಂತ ಪ್ರಕರಣ ನಡೆದು ಒಂದು ವಾರವೇ ಕಳೆದಿದೆ. ಹೀಗಿರುವಾಗಲೇ ಈಗ ಚಾಲಿಯಾರ್ನದಿ ದಂಡೆಯ ಪಕ್ಕದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಹೆಲಿಕಾಪ್ಟರ್ನಲ್ಲಿ ವಿಶೇಷ ತಂಡವು ಜಲಮೂಲಗಳು ಅಥವಾ ಅವಶೇಷಗಳನ್ನು ಸ್ಕ್ಯಾನ್ಮಾಡುತ್ತಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಶಾಲೆಯ ಸಮೀಪವಿರುವ ನದಿ, ಗ್ರಾಮ ಮತ್ತು ನದಿಯ ಕೆಳಭಾಗದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೇಘಶ್ರೀ ಮಾಹಿತಿ ನೀಡಿದ್ದಾರೆ.
ಇನ್ನು ಚಾಲಿಯಾರ್ನದಿ ಉದ್ದಕ್ಕೂ ದುರ್ಗಮ ಪ್ರದೇಶಗಳಿದ್ದು, ಕಳೆದೆರಡು ದಿನಗಳಿಂದ ಕೆಲವು ಸ್ಥಳೀಯ ಸ್ವಯಂಸೇವಕರು ಅಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬ ಮಾಹಿತಿ ಹೊರಬಂದಿದ್ದು, ಈಗ ಅವರನ್ನು ಕೂಡ ರಕ್ಷಿಸುವ ಕೆಲಸ ಮಾಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆ ಇನ್ನೂ ಕೆಲ ದಿನಗಳು ಮುಂದುವರಿಯಲಿದ್ದು, ಶವಗಳನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ…
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…