ರಾಜ್ಯ

ರಾಮಮಂದಿರಕ್ಕೆ ವಿರೋಧವಿಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ವಿರೋಧ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ವೇಳೆ ಕಾಂಗ್ರೆಸ್‌ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯೆಯನ್ನೂ ಸಹ ನೀಡಿದರು. ಈ ವಿಡಿಯೊವನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ “ನಾವೂ ರಾಮಭಕ್ತರೇ, ರಾಮನನ್ನು ಆರಾಧಿಸುವವರೆ, ರಾಮನ ಭಜನೆ ಮಾಡುವವರೆ, ರಾಮನ ದೇವಾಲಯ ಕಟ್ಟಿದ್ದೇವೆ. ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

54 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

60 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

1 hour ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

10 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago