ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ವೇಳೆ ಕಾಂಗ್ರೆಸ್ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯೆಯನ್ನೂ ಸಹ ನೀಡಿದರು. ಈ ವಿಡಿಯೊವನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ “ನಾವೂ ರಾಮಭಕ್ತರೇ, ರಾಮನನ್ನು ಆರಾಧಿಸುವವರೆ, ರಾಮನ ಭಜನೆ ಮಾಡುವವರೆ, ರಾಮನ ದೇವಾಲಯ ಕಟ್ಟಿದ್ದೇವೆ. ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ” ಎಂದು ಬರೆದುಕೊಂಡಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…