ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಅನುಕಂಪದಿಂದ ರಾಜ್ಯದಲ್ಲಿ ಬರ ಅಧಯಯನಕ್ಕೆ ಮುಂದಾಗಿವೆ. ಆದರೆ, ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಬಿಜೆಪಿಯ 266 ಸಂಸದರು, ಜೆಡಿಎಸ್-ಬಿಜೆಪಿ ಶಾಸಕರು ಪ್ರಧಾನಿ ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಲಿ ಎಂದರು. ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ವರದಿ ಆಧಾರದ ಮೇಲೆ ಬರ ಪರಿಹಾರ ಬಿಡುಗಡೆ ಮಾಡಲಿ ಇಲ್ಲವಾದರೇ ಪರಿಹಾರ ಕೊಡಲು ಆಗುವುದಿಲ್ಲಿ ಎಂದು ಹೇಳಲಿ, ಕುಡಿಯುವ ನೀರು, ಮೇವು ಸೇರಿದಂತೆ ಎಲ್ಲವನ್ನು ಕೊಡುವ ವಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸವಾಲು ಹಾಕಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…