ರಾಜ್ಯ

ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ನೀಡಿ: ಡಿಕೆಶಿ

ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಬಿಜೆಪಿ ಅನುಕಂಪದಿಂದ ರಾಜ್ಯದಲ್ಲಿ ಬರ ಅಧಯಯನಕ್ಕೆ ಮುಂದಾಗಿವೆ. ಆದರೆ, ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಬಿಜೆಪಿಯ 266 ಸಂಸದರು, ಜೆಡಿಎಸ್‌-ಬಿಜೆಪಿ ಶಾಸಕರು ಪ್ರಧಾನಿ ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಲಿ ಎಂದರು. ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ವರದಿ ಆಧಾರದ ಮೇಲೆ ಬರ ಪರಿಹಾರ ಬಿಡುಗಡೆ ಮಾಡಲಿ ಇಲ್ಲವಾದರೇ ಪರಿಹಾರ ಕೊಡಲು ಆಗುವುದಿಲ್ಲಿ ಎಂದು ಹೇಳಲಿ, ಕುಡಿಯುವ ನೀರು, ಮೇವು ಸೇರಿದಂತೆ ಎಲ್ಲವನ್ನು ಕೊಡುವ ವಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸವಾಲು ಹಾಕಿದರು.

andolanait

Recent Posts

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

2 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

4 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

4 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

7 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

7 hours ago