ರಾಜ್ಯ

ವಿವಿಗಳನ್ನು ಮುಚ್ಚುತ್ತಿಲ್ಲ ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆಶಿ

ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದರು.

ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿಲ್ಲ, ಬದಲಾಗಿ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ವಿವಿಯಲ್ಲಿ ಸರ್ಟಿಫಿಕೆಟ್‌ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.

ಎಸ್‌ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗ ಪಿಎಇಎಸ್‌ ವಿವಿಯಲ್ಲಿ ಓದಿದ್ದರೂ ವಿದೇಶದಲ್ಲಿ ಪ್ರವೇಶ ಸಿಗಲಿಲ್ಲ. ಪಿಇಎಸ್‌ ಫೇಮಸ್‌ ಕಾಲೇಜು ಆದರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿವಿಗಳನ್ನು ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿಲ್ಲ ಎಂದು ತಿಳಿಸಿದರು.

AddThis Website Tools
ಆಂದೋಲನ ಡೆಸ್ಕ್

Recent Posts

ಮಂಗಳೂರು: ತುಳು ವಿದ್ವಾಂಸ, ಸಾಹಿತಿ ಡಾ.ವಾಮನ ನಂದಾವರ ನಿಧನ

ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ…

18 mins ago

ಕಾರ್ಮಿಕ ಇಲಾಖೆಯ ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಬಿಜೆಪಿ ಆರೋಪ

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…

24 mins ago

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

42 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

46 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

1 hour ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

1 hour ago