ಬೆಂಗಳೂರು: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಿಲ್ಲ, ಅವುಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ವಿಚಾರದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದರು.
ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿಲ್ಲ, ಬದಲಾಗಿ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ವಿವಿಯಲ್ಲಿ ಸರ್ಟಿಫಿಕೆಟ್ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ.
ಎಸ್ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗ ಪಿಎಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶದಲ್ಲಿ ಪ್ರವೇಶ ಸಿಗಲಿಲ್ಲ. ಪಿಇಎಸ್ ಫೇಮಸ್ ಕಾಲೇಜು ಆದರೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿವಿಗಳನ್ನು ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿಲ್ಲ ಎಂದು ತಿಳಿಸಿದರು.
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…