MUDA case surpeme court verdict : CM Siddaramaiah reacts
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ್ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ ಎಂದು ಟಾಂಗ್ ನೀಡಿದರು.
ಯೋಜನೆ ಬಗ್ಗೆ ಚರ್ಚಿಸಲು ನಾವು ಯಾವಾಗಲೂ ಸಿದ್ಧ. ನಾವು ದೊಡ್ಡ ಆಂದೋಲನವನ್ನೇ ಮಾಡುತ್ತಿದ್ದೇವೆ. ಚರ್ಚೆಗೆ ಬರಲಿ ಎಂದು ತಿಳಿಸಿದರು.
ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅವರಿಗೆಲ್ಲಾ ಉತ್ತರ ಕೊಡುತ್ತಾ ಕುಳಿತುಕೊಳ್ಳಲು ಆಗುತ್ತಾ ಎಂದು ತಿರುಗೇಟು ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…