MUDA case surpeme court verdict : CM Siddaramaiah reacts
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ್ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ ಎಂದು ಟಾಂಗ್ ನೀಡಿದರು.
ಯೋಜನೆ ಬಗ್ಗೆ ಚರ್ಚಿಸಲು ನಾವು ಯಾವಾಗಲೂ ಸಿದ್ಧ. ನಾವು ದೊಡ್ಡ ಆಂದೋಲನವನ್ನೇ ಮಾಡುತ್ತಿದ್ದೇವೆ. ಚರ್ಚೆಗೆ ಬರಲಿ ಎಂದು ತಿಳಿಸಿದರು.
ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅವರಿಗೆಲ್ಲಾ ಉತ್ತರ ಕೊಡುತ್ತಾ ಕುಳಿತುಕೊಳ್ಳಲು ಆಗುತ್ತಾ ಎಂದು ತಿರುಗೇಟು ನೀಡಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…