ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಕಾಲದಲ್ಲೇ ಆಗಬೇಕು ಎಂದು ಇತ್ತು. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ. ಹೈಕಮಾಂಡ್ಗೆ ಯಾವ ಕಾಲದಲ್ಲಿ ಏನು ಆಗಬೇಕು ಎಂದು ಎಲ್ಲಾ ಗೊತ್ತಿದೆ. ಮಾಡುವ ಸ್ಥಾನದಲ್ಲಿ ಖರ್ಗೆಯವರು ಕೂತಿದ್ದಾರೆ. ನಾವು ಇನ್ನೇನು ಮಾತನಾಡುವುದು ಎಂದು ಹೇಳಿದರು.
ಇನ್ನು ಸಿಎಂ ಹಾಗೂ ಡಿಸಿಎಂ ಅವರು ರಾಹುಲ್ ಗಾಂಧಿ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ದೆಹಲಿಗೆ ಹೋಗುವ ವಿಚಾರ ಮಾತನಾಡಿದ್ದಾರೆ. ಇದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಯಾರ ಪರವೂ ಇಲ್ಲ. ವಿರೋಧವೂ ಇಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…