ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದು ಪರಮೇಶ್ವರ್ ಪ್ರಶ್ನ ಮಾಡಿದ್ದಾರೆ.
ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ನಮಗೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…