ರಾಜ್ಯ

ನಮಗೆ ಮೋದಿ ರಾಮ ಬೇಡ, ದಶರಥ ರಾಮ ಬೇಕು: ಪರಮೇಶ್ವರ್‌

ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು? ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ. ಹೇಳದೇ ಇದ್ದರೆ ಶ್ರೀರಾಮನ ವಿರೋಧಿ ಅಂತಾರೆ. ಹೇಳಿದರೆ ಹೀಗೆ ಅಂತಾರೆ. ಇದರಲ್ಲಿ ಯಾವುದು ಸರಿ ಎಂದು ಪರಮೇಶ್ವರ್‌ ಪ್ರಶ್ನ ಮಾಡಿದ್ದಾರೆ.

ನಾವೆಲ್ಲ ಶ್ರೀರಾಮನ ಭಕ್ತರೇ, ಒಂದಲ್ಲ ಒಂದು ರೀತಿ ಶ್ರೀರಾಮನ ಆದರ್ಶ ಪಾಲನೆ ಮಾಡಬೇಕು ಅಂತ ಹೇಳ್ತೀವಿ. ಶ್ರೀರಾಮ ಇವರಾರೋ 4 ಜನಕ್ಕೆ ಆಗೋದಲ್ಲ. ನಮಗೆ ದಶರಥ ರಾಮ ಬೇಕು. ನಮಗೆ ಮೋದಿ ರಾಮ ಬೇಕಾಗಿಲ್ಲ. ನಮಗೆ ಈ ದೇಶವನ್ನು ರಾಮ ರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು ರಾಮ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ನಮಗೆ ಬೇಕಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಕಿಡಿಕಾರಿದ್ದಾರೆ.

 

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

8 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

9 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

10 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

11 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

12 hours ago