ಬೆಂಗಳೂರು: ಕಾಂಗ್ರೆಸ್ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು 50 ಕೋಟಿ ರೂಪಾಯಿಗೆ ಬಿಗ್ ಆಫರ್ ಮಾಡಿದ್ದಾರೆಂಬ ಆರೋಪಕ್ಕೆ ಮಾಜಿ ಡಿಸಿಎಂ ಸಿ.ಎನ್.ಅಶ್ವಥ್ ನಾರಾಯಣ ತಿರುಗೇಟು ಕೊಟ್ಟಿದ್ದಾರೆ.
ಕಾಂಗ್ರೆಸ್ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು 50 ಕೋಟಿ ರೂಪಾಯಿ ಆಫರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಶಾಸಕ ರವಿಕುಮಾರ್ ಗಣಿಗ ಅವರಿಗೆ ಮಾತ್ರ ಉತ್ತರ ನೀಡಿ ಕೂರಬೇಕಾ? ಕಟ್ಟುಕಥೆ ಕಟ್ಟಿಕೊಂಡು ಮನರಂಜನೆ ನೀಡುವ ಉದ್ದೇಶ ಬಿಜೆಪಿ ನಾಯಕರಿಗಿಲ್ಲ. ಅಲ್ಲದೇ, ನಮ್ಮ ಪಕ್ಷದಲ್ಲಿ ಇಂತಹ ಅಪರೇಷನ್ ಮಾಡುವ ಹುಚ್ಚ ನಮಗಿಲ್ಲ ಎಂದು ರವಿಕುಮಾರ್ ಗಣಿಗ ಆರೋಪವನ್ನು ತಳ್ಳಿ ಹಾಕಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…