ಬೆಂಗಳೂರು: ಕಾಂಗ್ರೆಸ್ ಶಾಸಕರು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು 50 ಕೋಟಿ ರೂಪಾಯಿಗೆ ಬಿಗ್ ಆಫರ್ ಮಾಡಿದ್ದಾರೆಂಬ ಆರೋಪಕ್ಕೆ ಮಾಜಿ ಡಿಸಿಎಂ ಸಿ.ಎನ್.ಅಶ್ವಥ್ ನಾರಾಯಣ ತಿರುಗೇಟು ಕೊಟ್ಟಿದ್ದಾರೆ.
ಕಾಂಗ್ರೆಸ್ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು 50 ಕೋಟಿ ರೂಪಾಯಿ ಆಫರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಶಾಸಕ ರವಿಕುಮಾರ್ ಗಣಿಗ ಅವರಿಗೆ ಮಾತ್ರ ಉತ್ತರ ನೀಡಿ ಕೂರಬೇಕಾ? ಕಟ್ಟುಕಥೆ ಕಟ್ಟಿಕೊಂಡು ಮನರಂಜನೆ ನೀಡುವ ಉದ್ದೇಶ ಬಿಜೆಪಿ ನಾಯಕರಿಗಿಲ್ಲ. ಅಲ್ಲದೇ, ನಮ್ಮ ಪಕ್ಷದಲ್ಲಿ ಇಂತಹ ಅಪರೇಷನ್ ಮಾಡುವ ಹುಚ್ಚ ನಮಗಿಲ್ಲ ಎಂದು ರವಿಕುಮಾರ್ ಗಣಿಗ ಆರೋಪವನ್ನು ತಳ್ಳಿ ಹಾಕಿದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…