ಬೆಂಗಳೂರು: ಎಚ್ಡಿ ಕುಮಾರಸ್ವಾಮಿಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಮಾತನಾಡಿದ ಅವರು, ಶಾಸಕರಾಗಿರುವ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ ಜನರ ಮನಸಿನಲ್ಲೇನಿದೆ ಎಂಬುದು ನಿಗೂಢವಾಗಿದೆ. ಗ್ರಾಮಾಂತರದಲ್ಲಿ ಅವರನ್ನು ಸೋಲಿಸುವವರು ಇಲ್ಲವೇ ಇಲ್ಲ ಎನ್ನುತ್ತಿದ್ದರು ಈಗ ಜನರ ತೀರ್ಪು ಏನೆಂಬುದನ್ನು ಎಲ್ಲರೂ ನೋಡುತ್ತಿದ್ದಾರೆ ಎಂದರು.
ಬಿಎಸ್ವೈ ಅವರಿಂದ ದಾವಣಗೆರೆ ಬಿಜೆಪಿ ಅಭ್ಯರ್ಥಿಗೆ ಸೋಲಾಯಿತು ಎಂಬ ಶಾಸಕ ಬಿ.ಪಿ ಹರೀಶ್ ಹೇಳಿಕೆಗೆ ಈ ರೀತಿಯ ಹೇಳಿಕೆಗಳು ಪಕ್ಷ ಹಾಗೂ ಸಂಘಟನೆಗೆ ಲಾಭವಾಗುವುದಿಲ್ಲ ಎಂದು ಖಾರವಾಗಿ ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…