ಬೆಂಗಳೂರು: ಪ್ರಯಾಣಿಕರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೆಟ್ರೋ ವಿರುದ್ಧ ಅಭಿಯಾನ ಶುರುವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಮೆಟ್ರೋ ದರ ಪರಿಷ್ಕರಣೆಗೆ ಮುಂದಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಅವರು, ದರ ನಿಗದಿ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಈಗಾಗಲೇ ನಮ್ಮ ಅಧಿಕಾರಿಗಳು ಮತ್ತೊಮ್ಮೆ ದರ ನಿಗದಿ ಸಮಿತಿಯ ವರದಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಲೆ ಇಳಿಕೆ ಬಗ್ಗೆ ಸಿಎಂ ಕೂಡ ಸೂಚನೆ ನೀಡಿದ್ದಾರೆ. ಎಲ್ಲೆಲ್ಲಿ ಹೆಚ್ಚು ದರ ಏರಿಕೆ ಆಗಿದೆ ಅಲ್ಲಿ ಏನು ಮಾಡಬಹುದು ಎಂದು ಚೆಕ್ ಮಾಡುತ್ತೇವೆ. ಸಾಕಷ್ಟು ಲೋನ್ ಪೇಮೆಂಟ್ ಬಾಕಿಯಿದೆ. ಈಗಲೂ ಮೆಟ್ರೋ ನಷ್ಟದಲ್ಲಿದೆ. ಆದರೂ ಕೆಲ ಮಾರ್ಗದಲ್ಲಿ ಪ್ರಯಾಣ ದರ ಕಡಿಮೆ ಮಾಡುತ್ತೇವೆ. ಶೀಘ್ರದಲ್ಲೇ ಮೆಟ್ರೋ ಪ್ರಯಾಣ ಪರಿಷ್ಕರಣೆ ದರ ಪಟ್ಟಿ ರಿಲೀಸ್ ಮಾಡುತ್ತೇವೆ. ಆ ಬಳಿಕ ಮೆಟ್ರೋ ದರ ಕಡಿತ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…