ಬೆಂಗಳೂರು: ಪ್ರಯಾಣಿಕರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೆಟ್ರೋ ವಿರುದ್ಧ ಅಭಿಯಾನ ಶುರುವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಮೆಟ್ರೋ ದರ ಪರಿಷ್ಕರಣೆಗೆ ಮುಂದಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಅವರು, ದರ ನಿಗದಿ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಈಗಾಗಲೇ ನಮ್ಮ ಅಧಿಕಾರಿಗಳು ಮತ್ತೊಮ್ಮೆ ದರ ನಿಗದಿ ಸಮಿತಿಯ ವರದಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಲೆ ಇಳಿಕೆ ಬಗ್ಗೆ ಸಿಎಂ ಕೂಡ ಸೂಚನೆ ನೀಡಿದ್ದಾರೆ. ಎಲ್ಲೆಲ್ಲಿ ಹೆಚ್ಚು ದರ ಏರಿಕೆ ಆಗಿದೆ ಅಲ್ಲಿ ಏನು ಮಾಡಬಹುದು ಎಂದು ಚೆಕ್ ಮಾಡುತ್ತೇವೆ. ಸಾಕಷ್ಟು ಲೋನ್ ಪೇಮೆಂಟ್ ಬಾಕಿಯಿದೆ. ಈಗಲೂ ಮೆಟ್ರೋ ನಷ್ಟದಲ್ಲಿದೆ. ಆದರೂ ಕೆಲ ಮಾರ್ಗದಲ್ಲಿ ಪ್ರಯಾಣ ದರ ಕಡಿಮೆ ಮಾಡುತ್ತೇವೆ. ಶೀಘ್ರದಲ್ಲೇ ಮೆಟ್ರೋ ಪ್ರಯಾಣ ಪರಿಷ್ಕರಣೆ ದರ ಪಟ್ಟಿ ರಿಲೀಸ್ ಮಾಡುತ್ತೇವೆ. ಆ ಬಳಿಕ ಮೆಟ್ರೋ ದರ ಕಡಿತ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…