ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ ಎಂದರು.
ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡಿದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್ ಪಕ್ಷ ನನಗೆ ಇಷ್ಟು ಶಕ್ತಿ ನೀಡಿದೆಯೇ? ಎಂದು ಪ್ರಶ್ನೆ ಮಾಡಿದರು.
ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…