ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು ಅವರನ್ನು ಪ್ರಚಾರಕ್ಕೆ ಬಳಸಿಕೊಂಡು ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನು ಗೆಲ್ಲಲ್ಲು ಶ್ರಮಿಸುತ್ತೇವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ತಳ ಹಂತದಿಂದಲೂ ಹೊಂದಾಣಿಕೆ ಆಗಬೇಕು. ಹೀಗಾಗಿ ಎಲ್ಲಾ ಕಡೆಗಳಲ್ಲಿಯೂ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ. ಎಲ್ಲಾ ಅಸಮಧಾನಗಳು ಶಮನವಾಗಿದ್ದು, ನಾವು ಹಾಲು-ಜೇನಿನಂತೆ ಒಗ್ಗೂಡುತ್ತಿದ್ದೇವೆ ಎಂದು ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರ ಜೊತೆಗೆ ಮಾಜಿ ಕ್ರಿಕೇಟಿಗ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಶಿವರಾಮಗೌಡರು ಸಹಾ ಬಿಜೆಪಿ ಸೇರಿದ್ದಾರೆ.
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…
ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…