ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದರು.
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನ ಕಂಟ್ರೋಲ್ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬಿಸಿನೆಸ್ ಜಾಸ್ತಿ ಹೋಗ್ತಿತ್ತು. ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬಿಸಿನೆಸ್ ಕಂಟ್ರೋಲ್ ಆಗಲಿ ಎಂದು ಏರಿಕೆ ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನ ಮಾಡ್ತೀವಿ ಎಂದು ಹೇಳಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…