ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದರು.
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನ ಕಂಟ್ರೋಲ್ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬಿಸಿನೆಸ್ ಜಾಸ್ತಿ ಹೋಗ್ತಿತ್ತು. ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬಿಸಿನೆಸ್ ಕಂಟ್ರೋಲ್ ಆಗಲಿ ಎಂದು ಏರಿಕೆ ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನ ಮಾಡ್ತೀವಿ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…