ರಾಜ್ಯ

ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆಯೇ? ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ‌. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದರು.

ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನ ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬಿಸಿನೆಸ್ ಜಾಸ್ತಿ ಹೋಗ್ತಿತ್ತು. ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬಿಸಿನೆಸ್ ಕಂಟ್ರೋಲ್ ಆಗಲಿ ಎಂದು ಏರಿಕೆ ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನ ಮಾಡ್ತೀವಿ ಎಂದು ಹೇಳಿದರು.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

4 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

13 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

23 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago