ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು.
ನಟ ದರ್ಶನ್ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರೇಣುಕಾಸ್ವಾಮಿ ಅವರ ಪೋಷಕರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಸಿಎಂ ಬೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇನುಕಾಸ್ವಾಮಿ ತಂದೆ, ಮುಖ್ಯಮಂತ್ರಿಗಳು ನಮಗೆ ಧೈರ್ಯ ನೀಡಿದ್ದಾರೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನಮ್ಮ ಸೊಸಯ ಜಿವನೋಪಾಯದ ದೃಷ್ಠಿಯಿಂದ ಒಂದು ಖಾಯಂ ಸರ್ಕಾರಿ ನೌಕರಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ದಾಖಲೆಗಳನ್ನು ನೀಡಿ, ಅದರ ಆಧಾರದ ಮೇಲೆ ನಮ್ಮ ಸೊಸೆಗೆ ಕೆಲಸ ನೀಡುವುದಾಗಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…